September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

ಬೆಳ್ತಂಗಡಿ: ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ಸಾಲಿಯಾನ್ ತೇರ್ಗಡೆ

ಬೆಳ್ತಂಗಡಿ:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಅನುಜ್ಞಾ ಸಾಲಿಯಾನ್ ಇವರು 92 ಶೇಕಡ ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

ಇವರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು,ಮಿದುಷಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ. ಇಳಂತಿಲ ಅಟಾಲ್ ನಿವಾಸಿ ನ್ಯಾಯವಾದಿ ಮನೋಹರ್ ಕುಮಾರ್ ಮತ್ತು ನಯನಾ ದಂಪತಿ ಗಳ ಪುತ್ರಿ.

Related posts

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿ ಇದರ 400ನೇ ಕಾರ್ಯಕ್ರಮ ಹಾಸನ ಜಿಲ್ಲೆಗೆ ಪ್ರಯಾಣ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!