25.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

ಅಳದಂಗಡಿ: ಇಲ್ಲಿನ ಡಾಭಾ ಹತ್ತಿರ ಬೆಳ್ತಂಗಡಿಯಿಂದ ಕಾರ್ಕಳ ಕಡೆ ತೆರಳುತ್ತಿದ್ದ ಇನೋವಾ ಕಾರು ಮತ್ತು ಪಿಲ್ಯದಿಂದ ಅಳದಂಗಡಿ ಕಡೆ ಬರುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.

ಡಿಕ್ಕಿಯ ರಭಸಕ್ಕೆ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಳುಗಳನ್ನು ಸ್ಥಳಿಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನೋವಾ ಕಾರು ಹಾಗೂ ರಿಕ್ಷಾ ನುಜ್ಜುಗುಜ್ಜಾಗಿದ್ದು ಇಗಾಗಲೇ ಪೋಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳಿಯರು ತಿಳಿಸಿದರು.

Related posts

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!