23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

ಅಳದಂಗಡಿ: ಇಲ್ಲಿನ ಡಾಭಾ ಹತ್ತಿರ ಬೆಳ್ತಂಗಡಿಯಿಂದ ಕಾರ್ಕಳ ಕಡೆ ತೆರಳುತ್ತಿದ್ದ ಇನೋವಾ ಕಾರು ಮತ್ತು ಪಿಲ್ಯದಿಂದ ಅಳದಂಗಡಿ ಕಡೆ ಬರುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.

ಡಿಕ್ಕಿಯ ರಭಸಕ್ಕೆ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಳುಗಳನ್ನು ಸ್ಥಳಿಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನೋವಾ ಕಾರು ಹಾಗೂ ರಿಕ್ಷಾ ನುಜ್ಜುಗುಜ್ಜಾಗಿದ್ದು ಇಗಾಗಲೇ ಪೋಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳಿಯರು ತಿಳಿಸಿದರು.

Related posts

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya
error: Content is protected !!