22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

ಅಳದಂಗಡಿ: ಇಲ್ಲಿನ ಡಾಭಾ ಹತ್ತಿರ ಬೆಳ್ತಂಗಡಿಯಿಂದ ಕಾರ್ಕಳ ಕಡೆ ತೆರಳುತ್ತಿದ್ದ ಇನೋವಾ ಕಾರು ಮತ್ತು ಪಿಲ್ಯದಿಂದ ಅಳದಂಗಡಿ ಕಡೆ ಬರುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.

ಡಿಕ್ಕಿಯ ರಭಸಕ್ಕೆ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಳುಗಳನ್ನು ಸ್ಥಳಿಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನೋವಾ ಕಾರು ಹಾಗೂ ರಿಕ್ಷಾ ನುಜ್ಜುಗುಜ್ಜಾಗಿದ್ದು ಇಗಾಗಲೇ ಪೋಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳಿಯರು ತಿಳಿಸಿದರು.

Related posts

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
error: Content is protected !!