April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ ಉಜಿರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಎಸ್‌ಎಮ್‌ಎ ಉಜಿರೆ ರೀಜಿನಲ್ ಅಧ್ಯಕ್ಷ ಮುಹ್ಯುದ್ದೀನ್ ವಹಿಸಿದ್ದರು. ರೇಂಜ್ ಕೋಶಾಧಿಕಾರಿ ಖಾಲಿದ್‌ ಮುಸ್ಲಿಯಾರ್ ಕುಂಟಿನಿ ಉದ್ಘಾಟಿಸಿದರು. ಎಸ್‌ಎಮ್‌ಎ ಕೋಶಾಧಿಕಾರಿ ಹನೀಫ್ ಮುಸ್ಲಿಯಾರ್ ಶುಭಾಶಯ ಕೋರಿದರು.
ಝೋನ್ ಅಧ್ಯಕ್ಷ ಹಮೀದ್ ನೆಕ್ಕರೆ ಮುಂಡಾಜೆ, ಎಸ್‌ಜೆಎಮ್ ರೇಂಜ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕಬಕ, ಹೈದರ್ ಮದನಿ, ಇಬ್ರಾಹಿಂ ಅತ್ತಾಜೆ‌, ಯೂಸುಫ್ ಕುಂಟಿನಿ ಇವರು ವೇದಿಕೆಯಲ್ಲಿದ್ದರು.

ಉಜಿರೆ ರೀಜಿನಲ್ ವ್ಯಾಪ್ತಿಯ 19 ಮೊಹಲ್ಲಾಗಳ 42 ಮಂದಿಗೆ ಕಿಟ್ ಹಸ್ತಾಂತರಿಸಲಾಯಿತು.
ಎಸ್‌ಎಮ್‌ಎ ರೀಜನಲ್ ಪ್ರಧಾನ ಕಾರ್ಯದರ್ಶಿ
ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿ ಕಾರ್ಯಕ್ರಮ‌ ನಿರೂಪಿಸಿದರು.
ಅಶ್ರಫ್ ಹಿಮಮಿ ಧನ್ಯವಾದವಿತ್ತರು.

Related posts

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya
error: Content is protected !!