30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ ಉಜಿರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಎಸ್‌ಎಮ್‌ಎ ಉಜಿರೆ ರೀಜಿನಲ್ ಅಧ್ಯಕ್ಷ ಮುಹ್ಯುದ್ದೀನ್ ವಹಿಸಿದ್ದರು. ರೇಂಜ್ ಕೋಶಾಧಿಕಾರಿ ಖಾಲಿದ್‌ ಮುಸ್ಲಿಯಾರ್ ಕುಂಟಿನಿ ಉದ್ಘಾಟಿಸಿದರು. ಎಸ್‌ಎಮ್‌ಎ ಕೋಶಾಧಿಕಾರಿ ಹನೀಫ್ ಮುಸ್ಲಿಯಾರ್ ಶುಭಾಶಯ ಕೋರಿದರು.
ಝೋನ್ ಅಧ್ಯಕ್ಷ ಹಮೀದ್ ನೆಕ್ಕರೆ ಮುಂಡಾಜೆ, ಎಸ್‌ಜೆಎಮ್ ರೇಂಜ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕಬಕ, ಹೈದರ್ ಮದನಿ, ಇಬ್ರಾಹಿಂ ಅತ್ತಾಜೆ‌, ಯೂಸುಫ್ ಕುಂಟಿನಿ ಇವರು ವೇದಿಕೆಯಲ್ಲಿದ್ದರು.

ಉಜಿರೆ ರೀಜಿನಲ್ ವ್ಯಾಪ್ತಿಯ 19 ಮೊಹಲ್ಲಾಗಳ 42 ಮಂದಿಗೆ ಕಿಟ್ ಹಸ್ತಾಂತರಿಸಲಾಯಿತು.
ಎಸ್‌ಎಮ್‌ಎ ರೀಜನಲ್ ಪ್ರಧಾನ ಕಾರ್ಯದರ್ಶಿ
ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿ ಕಾರ್ಯಕ್ರಮ‌ ನಿರೂಪಿಸಿದರು.
ಅಶ್ರಫ್ ಹಿಮಮಿ ಧನ್ಯವಾದವಿತ್ತರು.

Related posts

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya
error: Content is protected !!