September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ ಉಜಿರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಎಸ್‌ಎಮ್‌ಎ ಉಜಿರೆ ರೀಜಿನಲ್ ಅಧ್ಯಕ್ಷ ಮುಹ್ಯುದ್ದೀನ್ ವಹಿಸಿದ್ದರು. ರೇಂಜ್ ಕೋಶಾಧಿಕಾರಿ ಖಾಲಿದ್‌ ಮುಸ್ಲಿಯಾರ್ ಕುಂಟಿನಿ ಉದ್ಘಾಟಿಸಿದರು. ಎಸ್‌ಎಮ್‌ಎ ಕೋಶಾಧಿಕಾರಿ ಹನೀಫ್ ಮುಸ್ಲಿಯಾರ್ ಶುಭಾಶಯ ಕೋರಿದರು.
ಝೋನ್ ಅಧ್ಯಕ್ಷ ಹಮೀದ್ ನೆಕ್ಕರೆ ಮುಂಡಾಜೆ, ಎಸ್‌ಜೆಎಮ್ ರೇಂಜ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕಬಕ, ಹೈದರ್ ಮದನಿ, ಇಬ್ರಾಹಿಂ ಅತ್ತಾಜೆ‌, ಯೂಸುಫ್ ಕುಂಟಿನಿ ಇವರು ವೇದಿಕೆಯಲ್ಲಿದ್ದರು.

ಉಜಿರೆ ರೀಜಿನಲ್ ವ್ಯಾಪ್ತಿಯ 19 ಮೊಹಲ್ಲಾಗಳ 42 ಮಂದಿಗೆ ಕಿಟ್ ಹಸ್ತಾಂತರಿಸಲಾಯಿತು.
ಎಸ್‌ಎಮ್‌ಎ ರೀಜನಲ್ ಪ್ರಧಾನ ಕಾರ್ಯದರ್ಶಿ
ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿ ಕಾರ್ಯಕ್ರಮ‌ ನಿರೂಪಿಸಿದರು.
ಅಶ್ರಫ್ ಹಿಮಮಿ ಧನ್ಯವಾದವಿತ್ತರು.

Related posts

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya
error: Content is protected !!