22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ ಉಜಿರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಎಸ್‌ಎಮ್‌ಎ ಉಜಿರೆ ರೀಜಿನಲ್ ಅಧ್ಯಕ್ಷ ಮುಹ್ಯುದ್ದೀನ್ ವಹಿಸಿದ್ದರು. ರೇಂಜ್ ಕೋಶಾಧಿಕಾರಿ ಖಾಲಿದ್‌ ಮುಸ್ಲಿಯಾರ್ ಕುಂಟಿನಿ ಉದ್ಘಾಟಿಸಿದರು. ಎಸ್‌ಎಮ್‌ಎ ಕೋಶಾಧಿಕಾರಿ ಹನೀಫ್ ಮುಸ್ಲಿಯಾರ್ ಶುಭಾಶಯ ಕೋರಿದರು.
ಝೋನ್ ಅಧ್ಯಕ್ಷ ಹಮೀದ್ ನೆಕ್ಕರೆ ಮುಂಡಾಜೆ, ಎಸ್‌ಜೆಎಮ್ ರೇಂಜ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕಬಕ, ಹೈದರ್ ಮದನಿ, ಇಬ್ರಾಹಿಂ ಅತ್ತಾಜೆ‌, ಯೂಸುಫ್ ಕುಂಟಿನಿ ಇವರು ವೇದಿಕೆಯಲ್ಲಿದ್ದರು.

ಉಜಿರೆ ರೀಜಿನಲ್ ವ್ಯಾಪ್ತಿಯ 19 ಮೊಹಲ್ಲಾಗಳ 42 ಮಂದಿಗೆ ಕಿಟ್ ಹಸ್ತಾಂತರಿಸಲಾಯಿತು.
ಎಸ್‌ಎಮ್‌ಎ ರೀಜನಲ್ ಪ್ರಧಾನ ಕಾರ್ಯದರ್ಶಿ
ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿ ಕಾರ್ಯಕ್ರಮ‌ ನಿರೂಪಿಸಿದರು.
ಅಶ್ರಫ್ ಹಿಮಮಿ ಧನ್ಯವಾದವಿತ್ತರು.

Related posts

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya
error: Content is protected !!