April 2, 2025
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು.

ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ವತಿಯಿಂದ ನಿರ್ಮಿಸಲಾಗಿರುವ ನೂತನ ಪ್ರಭಾವಳಿಯನ್ನು ದೇವಾಲಯದ ತಂತ್ರಿವರ್ಯ ಬಾಲಕೃಷ್ಣ ಪಾಂಗಣ್ಣಾಯರ ವೈದಿಕ ನೇತೃತ್ವದಲ್ಲಿ ಆಡಳಿತ ಮೊಕ್ತೇಶ್ವರ ಶೀತಲ್ ಪಡಿವಾಳ್ ಅವರ ಸಮ್ಮುಖದಲ್ಲಿ ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿಪುರುಷ ಭಕ್ತವೃಂದದ ಸರ್ವ ಸದಸ್ಯರು ಹಾಗೂ ದೇವಾಲಯದ ಭಕ್ತರು ಉಪಸ್ಥಿತರಿದ್ದರು.

ಅದೇ ದಿನ ದೇವಾಲಯದ ವಾರ್ಷಿಕ ಜಾತ್ರಾಮಹೋತ್ಸವ ಆರಂಭಗೊಂಡಿದ್ದು, ವಿಶೇಷ ವೈದಿಕ ವಿಧಿವಿಧಾನಗಳು ಜರುಗಿತು.

Related posts

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya
error: Content is protected !!