22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು.

ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ವತಿಯಿಂದ ನಿರ್ಮಿಸಲಾಗಿರುವ ನೂತನ ಪ್ರಭಾವಳಿಯನ್ನು ದೇವಾಲಯದ ತಂತ್ರಿವರ್ಯ ಬಾಲಕೃಷ್ಣ ಪಾಂಗಣ್ಣಾಯರ ವೈದಿಕ ನೇತೃತ್ವದಲ್ಲಿ ಆಡಳಿತ ಮೊಕ್ತೇಶ್ವರ ಶೀತಲ್ ಪಡಿವಾಳ್ ಅವರ ಸಮ್ಮುಖದಲ್ಲಿ ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿಪುರುಷ ಭಕ್ತವೃಂದದ ಸರ್ವ ಸದಸ್ಯರು ಹಾಗೂ ದೇವಾಲಯದ ಭಕ್ತರು ಉಪಸ್ಥಿತರಿದ್ದರು.

ಅದೇ ದಿನ ದೇವಾಲಯದ ವಾರ್ಷಿಕ ಜಾತ್ರಾಮಹೋತ್ಸವ ಆರಂಭಗೊಂಡಿದ್ದು, ವಿಶೇಷ ವೈದಿಕ ವಿಧಿವಿಧಾನಗಳು ಜರುಗಿತು.

Related posts

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya
error: Content is protected !!