September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು.

ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ವತಿಯಿಂದ ನಿರ್ಮಿಸಲಾಗಿರುವ ನೂತನ ಪ್ರಭಾವಳಿಯನ್ನು ದೇವಾಲಯದ ತಂತ್ರಿವರ್ಯ ಬಾಲಕೃಷ್ಣ ಪಾಂಗಣ್ಣಾಯರ ವೈದಿಕ ನೇತೃತ್ವದಲ್ಲಿ ಆಡಳಿತ ಮೊಕ್ತೇಶ್ವರ ಶೀತಲ್ ಪಡಿವಾಳ್ ಅವರ ಸಮ್ಮುಖದಲ್ಲಿ ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿಪುರುಷ ಭಕ್ತವೃಂದದ ಸರ್ವ ಸದಸ್ಯರು ಹಾಗೂ ದೇವಾಲಯದ ಭಕ್ತರು ಉಪಸ್ಥಿತರಿದ್ದರು.

ಅದೇ ದಿನ ದೇವಾಲಯದ ವಾರ್ಷಿಕ ಜಾತ್ರಾಮಹೋತ್ಸವ ಆರಂಭಗೊಂಡಿದ್ದು, ವಿಶೇಷ ವೈದಿಕ ವಿಧಿವಿಧಾನಗಳು ಜರುಗಿತು.

Related posts

ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ವಿದೇಶಕ್ಕೆ ಎಸ್ಕೇಪ್

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಬೆಳ್ತಂಗಡಿ : ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಎಸ್.ಐ ಆರ್ ನ ಗಣತಿ ಫಾರಂ ವಿತರಣೆ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya
error: Content is protected !!