25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು.

ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ವತಿಯಿಂದ ನಿರ್ಮಿಸಲಾಗಿರುವ ನೂತನ ಪ್ರಭಾವಳಿಯನ್ನು ದೇವಾಲಯದ ತಂತ್ರಿವರ್ಯ ಬಾಲಕೃಷ್ಣ ಪಾಂಗಣ್ಣಾಯರ ವೈದಿಕ ನೇತೃತ್ವದಲ್ಲಿ ಆಡಳಿತ ಮೊಕ್ತೇಶ್ವರ ಶೀತಲ್ ಪಡಿವಾಳ್ ಅವರ ಸಮ್ಮುಖದಲ್ಲಿ ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿಪುರುಷ ಭಕ್ತವೃಂದದ ಸರ್ವ ಸದಸ್ಯರು ಹಾಗೂ ದೇವಾಲಯದ ಭಕ್ತರು ಉಪಸ್ಥಿತರಿದ್ದರು.

ಅದೇ ದಿನ ದೇವಾಲಯದ ವಾರ್ಷಿಕ ಜಾತ್ರಾಮಹೋತ್ಸವ ಆರಂಭಗೊಂಡಿದ್ದು, ವಿಶೇಷ ವೈದಿಕ ವಿಧಿವಿಧಾನಗಳು ಜರುಗಿತು.

Related posts

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya
error: Content is protected !!