25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

ಬೆಳ್ತಂಗಡಿ: ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ಸಾಲಿಯಾನ್ ತೇರ್ಗಡೆ

ಬೆಳ್ತಂಗಡಿ:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಅನುಜ್ಞಾ ಸಾಲಿಯಾನ್ ಇವರು 92 ಶೇಕಡ ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

ಇವರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು,ಮಿದುಷಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ. ಇಳಂತಿಲ ಅಟಾಲ್ ನಿವಾಸಿ ನ್ಯಾಯವಾದಿ ಮನೋಹರ್ ಕುಮಾರ್ ಮತ್ತು ನಯನಾ ದಂಪತಿ ಗಳ ಪುತ್ರಿ.

Related posts

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya
error: Content is protected !!