22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

ಬೆಳ್ತಂಗಡಿ: ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ಸಾಲಿಯಾನ್ ತೇರ್ಗಡೆ

ಬೆಳ್ತಂಗಡಿ:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಅನುಜ್ಞಾ ಸಾಲಿಯಾನ್ ಇವರು 92 ಶೇಕಡ ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

ಇವರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು,ಮಿದುಷಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ. ಇಳಂತಿಲ ಅಟಾಲ್ ನಿವಾಸಿ ನ್ಯಾಯವಾದಿ ಮನೋಹರ್ ಕುಮಾರ್ ಮತ್ತು ನಯನಾ ದಂಪತಿ ಗಳ ಪುತ್ರಿ.

Related posts

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya
error: Content is protected !!