July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ ಉಜಿರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಎಸ್‌ಎಮ್‌ಎ ಉಜಿರೆ ರೀಜಿನಲ್ ಅಧ್ಯಕ್ಷ ಮುಹ್ಯುದ್ದೀನ್ ವಹಿಸಿದ್ದರು. ರೇಂಜ್ ಕೋಶಾಧಿಕಾರಿ ಖಾಲಿದ್‌ ಮುಸ್ಲಿಯಾರ್ ಕುಂಟಿನಿ ಉದ್ಘಾಟಿಸಿದರು. ಎಸ್‌ಎಮ್‌ಎ ಕೋಶಾಧಿಕಾರಿ ಹನೀಫ್ ಮುಸ್ಲಿಯಾರ್ ಶುಭಾಶಯ ಕೋರಿದರು.
ಝೋನ್ ಅಧ್ಯಕ್ಷ ಹಮೀದ್ ನೆಕ್ಕರೆ ಮುಂಡಾಜೆ, ಎಸ್‌ಜೆಎಮ್ ರೇಂಜ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕಬಕ, ಹೈದರ್ ಮದನಿ, ಇಬ್ರಾಹಿಂ ಅತ್ತಾಜೆ‌, ಯೂಸುಫ್ ಕುಂಟಿನಿ ಇವರು ವೇದಿಕೆಯಲ್ಲಿದ್ದರು.

ಉಜಿರೆ ರೀಜಿನಲ್ ವ್ಯಾಪ್ತಿಯ 19 ಮೊಹಲ್ಲಾಗಳ 42 ಮಂದಿಗೆ ಕಿಟ್ ಹಸ್ತಾಂತರಿಸಲಾಯಿತು.
ಎಸ್‌ಎಮ್‌ಎ ರೀಜನಲ್ ಪ್ರಧಾನ ಕಾರ್ಯದರ್ಶಿ
ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿ ಕಾರ್ಯಕ್ರಮ‌ ನಿರೂಪಿಸಿದರು.
ಅಶ್ರಫ್ ಹಿಮಮಿ ಧನ್ಯವಾದವಿತ್ತರು.

Related posts

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!