23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ ಉಜಿರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಎಸ್‌ಎಮ್‌ಎ ಉಜಿರೆ ರೀಜಿನಲ್ ಅಧ್ಯಕ್ಷ ಮುಹ್ಯುದ್ದೀನ್ ವಹಿಸಿದ್ದರು. ರೇಂಜ್ ಕೋಶಾಧಿಕಾರಿ ಖಾಲಿದ್‌ ಮುಸ್ಲಿಯಾರ್ ಕುಂಟಿನಿ ಉದ್ಘಾಟಿಸಿದರು. ಎಸ್‌ಎಮ್‌ಎ ಕೋಶಾಧಿಕಾರಿ ಹನೀಫ್ ಮುಸ್ಲಿಯಾರ್ ಶುಭಾಶಯ ಕೋರಿದರು.
ಝೋನ್ ಅಧ್ಯಕ್ಷ ಹಮೀದ್ ನೆಕ್ಕರೆ ಮುಂಡಾಜೆ, ಎಸ್‌ಜೆಎಮ್ ರೇಂಜ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕಬಕ, ಹೈದರ್ ಮದನಿ, ಇಬ್ರಾಹಿಂ ಅತ್ತಾಜೆ‌, ಯೂಸುಫ್ ಕುಂಟಿನಿ ಇವರು ವೇದಿಕೆಯಲ್ಲಿದ್ದರು.

ಉಜಿರೆ ರೀಜಿನಲ್ ವ್ಯಾಪ್ತಿಯ 19 ಮೊಹಲ್ಲಾಗಳ 42 ಮಂದಿಗೆ ಕಿಟ್ ಹಸ್ತಾಂತರಿಸಲಾಯಿತು.
ಎಸ್‌ಎಮ್‌ಎ ರೀಜನಲ್ ಪ್ರಧಾನ ಕಾರ್ಯದರ್ಶಿ
ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿ ಕಾರ್ಯಕ್ರಮ‌ ನಿರೂಪಿಸಿದರು.
ಅಶ್ರಫ್ ಹಿಮಮಿ ಧನ್ಯವಾದವಿತ್ತರು.

Related posts

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ ನಿಧನ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!