September 6, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

ಬೆಳ್ತಂಗಡಿ:ಕರ್ನಾಟಕ ಸರಕಾರದ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿಯು ಡಿಸ್ಟಿಂಕ್ಷನ್ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ

. ಬೆಳ್ತಂಗಡಿಯ ನಟರಾಜ ನೃತ್ಯ ಶಾಲೆಯ ವಿದುಷಿ ವಿದ್ಯಾ ಠೋಸರ್ ಇವರ ಶಿಷ್ಯೆ. ವಸಂತ ಶೆಟ್ಟಿ ಶ್ರದ್ದಾ ಮತ್ತು ಶಾಲಿನಿ ದಂಪತಿಯ ಪುತ್ರಿ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ಸಿಯೋನ್ ಆಶ್ರಮದಲ್ಲಿ ಸಂಭ್ರಮದ ಓಣಂ ಆಚರಣೆ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!