22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

ಬೆಳ್ತಂಗಡಿ: ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ಸಾಲಿಯಾನ್ ತೇರ್ಗಡೆ

ಬೆಳ್ತಂಗಡಿ:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಅನುಜ್ಞಾ ಸಾಲಿಯಾನ್ ಇವರು 92 ಶೇಕಡ ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

ಇವರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು,ಮಿದುಷಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ. ಇಳಂತಿಲ ಅಟಾಲ್ ನಿವಾಸಿ ನ್ಯಾಯವಾದಿ ಮನೋಹರ್ ಕುಮಾರ್ ಮತ್ತು ನಯನಾ ದಂಪತಿ ಗಳ ಪುತ್ರಿ.

Related posts

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya
error: Content is protected !!