July 23, 2026
ತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ


ಉಜಿರೆ: ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರ ವಿಜೇತ ಉಜಿರೆ ಗ್ರಾಮ ಪಂಚಾಯಿತಿಗೆ, ಮಾ. 25ರಂದು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
5 ಲಕ್ಷ ರೂ. ನಗದು ಬಹುಮಾನದ ಚೆಕ್, ಪ್ರಶಸ್ತಿ ಫಲಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಸಚಿವ ಶ್ರೀನಿವಾಸ ಪೂಜಾರಿ ಹಾಗೂ ಇತರ ಸಚಿವರು,ಶಾಸಕರು, ಎಂಎಲ್ ಸಿ ಸಮ್ಮುಖದಲ್ಲಿ ನೀಡಲಾಯಿತು.
ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು,ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ,
ಕಾರ್ಯದರ್ಶಿ ಶ್ರವಣ್ ಕುಮಾರ್,ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!