July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

ಉಜಿರೆ: ಉಜಿರೆಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆಯು ಮಾ.25 ರಂದು ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು.

ಸಭೆಯಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಕಾರ್ಯದರ್ಶಿ ಲಕ್ಷ್ಮಣ್ ಮತ್ತು ಸದಸ್ಯರು , ಶಾಸಕರಾದ ಹರೀಶ್ ಪೂಂಜಾ ಹಾಗೂ ಹೈವೆ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದು, ಹೈವೆ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಉಜಿರೆಯ ಪಾರ್ಕಿ೦ಗ್ ಹಾಗೂ ವಿದ್ಯುತ್ ಸಮಸ್ಯೆ, ವಿದ್ಯುತ್ ಸ್ಥಾವರ ನಿರ್ಮಾಣದ ಬಗ್ಗೆ ಮತ್ತು ಚಾರ್ಮಾಡಿ ಘಾಟ್ ರಸ್ತೆ ನಿರ್ಮಾಣದ ಬಗ್ಗೆ ಮಾಹಿತಿ ಕೇಳಲಾಯಿತು. ಈ ವೇಳೆ ಬೇಡಿಕೆಗೆ ಉತ್ತಮ ಪ್ರತಿಕ್ರಿಯೆ ನೀಡಿದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಅಧ್ಯಕ್ಷ ಅರವಿಂದ ಕಾರಂತ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಹೆಚ್ ಆರ್ ಸ್ಪೆಕ್ಟ್ರಮ್, ಬೆಂಗಳೂರಿನ ಸಹಯೋಗದಲ್ಲಿ “ಹೆಚ್ ಆರ್ ಮಾಸ್ಟರ್ ಮೈಂಡ್” ಕಾರ್ಯಾಗಾರ

Suddi Udaya
error: Content is protected !!