23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

ಗುರುವಾಯನಕೆರೆ: ತಾಲೂಕಿನ ಪ್ರತಿಷ್ಠಿತ ಕಾಲೇಜಿನಲ್ಲೊಂದಾದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅವರಿಗೆ ಉಜ್ವಲ ಉದ್ಯಮಿ ಪ್ರಶಸ್ತಿ ಲಭಿಸಿದೆ.

ಪ್ರತಿಷ್ಠಿತ ಏಷ್ಯಾ ನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ಬಳಗದ ವತಿಯಿಂದ ಸುಮಂತ್ ಕುಮಾರ್ ಅವರು ವಿಧ್ಯಾಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya
error: Content is protected !!