July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಸಲಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya
error: Content is protected !!