24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

ಬೆಳ್ತಂಗಡಿ: ಮುಂದಿನ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಬೆಸ್ಟ್ ಪೌಂಡೇಶನ್‌ನ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಹೆಸರು ಅಂತಿಮಗೊಂಡಿದ್ದು, ಪ್ರಥಮ ಪಟ್ಟಿಯಲ್ಲಿ ಘೋಷಣೆಯಾಗಿದೆ.


ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಮ್ ಅವರಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಆಗಿ ಆಯ್ಕೆಗೊಳಿಸಿದೆ. ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ರಕ್ಷಿತ್ ಶಿವರಾಂ ಅವರ ಹೆಸರಿದ್ದು, ಯಾರು ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ ಎಂಬ ಕುತೂಹಲ ಕಳೆದ ಕೆಲ ದಿನಗಳಿಂದ ಕಾರ್ಯಕರ್ತರಲ್ಲಿ ನಡೆಯುತ್ತಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.
ಮಾಜಿ ಪೊಲೀಸ್ ಅಧಿಕಾರಿಯಾಗಿರುವ ಬಿ.ಕೆ.ಶಿವರಾಮ್ ಅವರ ಪುತ್ರರಾಗಿರುವ ರಕ್ಷಿತ್ ಅವರು ಬೆಳ್ತಂಗಡಿ ಹೇರಾಜೆ ಮನೆತನದವರಾಗಿರುವ ನಿವೃತ್ತ ಎಸ್ಪಿಗಳಾದ ಪಿತಾಂಬರ ಹೇರಾಜೆ ಮತ್ತು ಮಿತ್ರ ಹೇರಾಜೆಯವರ ಕಿರಿಯ ಸಹೋದರಿ ಲತಾರವರ ಪುತ್ರ.

Related posts

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya
error: Content is protected !!