25.5 C
ಪುತ್ತೂರು, ಬೆಳ್ತಂಗಡಿ
March 29, 2025
ತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ


ಉಜಿರೆ: ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರ ವಿಜೇತ ಉಜಿರೆ ಗ್ರಾಮ ಪಂಚಾಯಿತಿಗೆ, ಮಾ. 25ರಂದು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
5 ಲಕ್ಷ ರೂ. ನಗದು ಬಹುಮಾನದ ಚೆಕ್, ಪ್ರಶಸ್ತಿ ಫಲಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಸಚಿವ ಶ್ರೀನಿವಾಸ ಪೂಜಾರಿ ಹಾಗೂ ಇತರ ಸಚಿವರು,ಶಾಸಕರು, ಎಂಎಲ್ ಸಿ ಸಮ್ಮುಖದಲ್ಲಿ ನೀಡಲಾಯಿತು.
ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು,ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ,
ಕಾರ್ಯದರ್ಶಿ ಶ್ರವಣ್ ಕುಮಾರ್,ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya
error: Content is protected !!