29.6 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ


ಉಜಿರೆ: ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರ ವಿಜೇತ ಉಜಿರೆ ಗ್ರಾಮ ಪಂಚಾಯಿತಿಗೆ, ಮಾ. 25ರಂದು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
5 ಲಕ್ಷ ರೂ. ನಗದು ಬಹುಮಾನದ ಚೆಕ್, ಪ್ರಶಸ್ತಿ ಫಲಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಸಚಿವ ಶ್ರೀನಿವಾಸ ಪೂಜಾರಿ ಹಾಗೂ ಇತರ ಸಚಿವರು,ಶಾಸಕರು, ಎಂಎಲ್ ಸಿ ಸಮ್ಮುಖದಲ್ಲಿ ನೀಡಲಾಯಿತು.
ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು,ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ,
ಕಾರ್ಯದರ್ಶಿ ಶ್ರವಣ್ ಕುಮಾರ್,ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!