ತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ


ಉಜಿರೆ: ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರ ವಿಜೇತ ಉಜಿರೆ ಗ್ರಾಮ ಪಂಚಾಯಿತಿಗೆ, ಮಾ. 25ರಂದು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
5 ಲಕ್ಷ ರೂ. ನಗದು ಬಹುಮಾನದ ಚೆಕ್, ಪ್ರಶಸ್ತಿ ಫಲಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಸಚಿವ ಶ್ರೀನಿವಾಸ ಪೂಜಾರಿ ಹಾಗೂ ಇತರ ಸಚಿವರು,ಶಾಸಕರು, ಎಂಎಲ್ ಸಿ ಸಮ್ಮುಖದಲ್ಲಿ ನೀಡಲಾಯಿತು.
ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು,ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ,
ಕಾರ್ಯದರ್ಶಿ ಶ್ರವಣ್ ಕುಮಾರ್,ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya
error: Content is protected !!