September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

ಉಜಿರೆ: ಉಜಿರೆಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆಯು ಮಾ.25 ರಂದು ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು.

ಸಭೆಯಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಕಾರ್ಯದರ್ಶಿ ಲಕ್ಷ್ಮಣ್ ಮತ್ತು ಸದಸ್ಯರು , ಶಾಸಕರಾದ ಹರೀಶ್ ಪೂಂಜಾ ಹಾಗೂ ಹೈವೆ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದು, ಹೈವೆ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಉಜಿರೆಯ ಪಾರ್ಕಿ೦ಗ್ ಹಾಗೂ ವಿದ್ಯುತ್ ಸಮಸ್ಯೆ, ವಿದ್ಯುತ್ ಸ್ಥಾವರ ನಿರ್ಮಾಣದ ಬಗ್ಗೆ ಮತ್ತು ಚಾರ್ಮಾಡಿ ಘಾಟ್ ರಸ್ತೆ ನಿರ್ಮಾಣದ ಬಗ್ಗೆ ಮಾಹಿತಿ ಕೇಳಲಾಯಿತು. ಈ ವೇಳೆ ಬೇಡಿಕೆಗೆ ಉತ್ತಮ ಪ್ರತಿಕ್ರಿಯೆ ನೀಡಿದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಅಧ್ಯಕ್ಷ ಅರವಿಂದ ಕಾರಂತ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!