24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು.

ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ರಾಜೇಶ್ ಮುಧೋಳ್, ಯಂ ಯಂ ಶ್ರೀ ರಮೇಶ್ ಭಟ್, ಮ್ಯಾನೇಜರ್ ಸೇಲ್ಸ್, ಶ್ರೀ ಸದಾಶಿವ ಭಟ್, ಬಂಟ್ವಾಳ ಚೀಫ್ ಮ್ಯಾನೇಜರ್ ಶ್ರೀ ನಾರಾಯಣ ಗೌಡ, ಉಡುಪಿ ವಿಭಾಗದ ಮ್ಯಾನೇಜರ್ ಕ್ಲೈಮ್ಸ್ ಶ್ರೀ ಆರ್. ಯಸ್. ಸಾಮಗ, ಬೆಳ್ತಂಗಡಿ ಶಾಖಾಧಿಕಾರಿ ಶ್ರೀ ವಿ ಯಸ್ ಕುಮಾರ್ ಭಾಗವಹಿಸಿದ್ದರು. ರಾಮಚಂದ್ರಾಪುರ ಮಠದ ಆಡಳಿತ ಕಂಡು ಸಂಚಾಲಕ ಶ್ರೀ ನಾರಾಯಣ ಭಟ್ ಹಾರಕೆರೆ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯದರ್ಶಿ ಡಾ. ಗಣಪತಿ ಭಟ್ ಕುಳಮರ್ವ ಶಾಲಾ ಮುಖ್ಯೋಪಾಧ್ಯಾಯಿನಿ
ಶೋಭಿತಾ.ಕೆ ಶಾಲಾ ಪೋಷಕರು ಉಪಸ್ಥಿತರಿದ್ದರು

Related posts

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya
error: Content is protected !!