July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು.

ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ರಾಜೇಶ್ ಮುಧೋಳ್, ಯಂ ಯಂ ಶ್ರೀ ರಮೇಶ್ ಭಟ್, ಮ್ಯಾನೇಜರ್ ಸೇಲ್ಸ್, ಶ್ರೀ ಸದಾಶಿವ ಭಟ್, ಬಂಟ್ವಾಳ ಚೀಫ್ ಮ್ಯಾನೇಜರ್ ಶ್ರೀ ನಾರಾಯಣ ಗೌಡ, ಉಡುಪಿ ವಿಭಾಗದ ಮ್ಯಾನೇಜರ್ ಕ್ಲೈಮ್ಸ್ ಶ್ರೀ ಆರ್. ಯಸ್. ಸಾಮಗ, ಬೆಳ್ತಂಗಡಿ ಶಾಖಾಧಿಕಾರಿ ಶ್ರೀ ವಿ ಯಸ್ ಕುಮಾರ್ ಭಾಗವಹಿಸಿದ್ದರು. ರಾಮಚಂದ್ರಾಪುರ ಮಠದ ಆಡಳಿತ ಕಂಡು ಸಂಚಾಲಕ ಶ್ರೀ ನಾರಾಯಣ ಭಟ್ ಹಾರಕೆರೆ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯದರ್ಶಿ ಡಾ. ಗಣಪತಿ ಭಟ್ ಕುಳಮರ್ವ ಶಾಲಾ ಮುಖ್ಯೋಪಾಧ್ಯಾಯಿನಿ
ಶೋಭಿತಾ.ಕೆ ಶಾಲಾ ಪೋಷಕರು ಉಪಸ್ಥಿತರಿದ್ದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya
error: Content is protected !!