25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು.

ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ರಾಜೇಶ್ ಮುಧೋಳ್, ಯಂ ಯಂ ಶ್ರೀ ರಮೇಶ್ ಭಟ್, ಮ್ಯಾನೇಜರ್ ಸೇಲ್ಸ್, ಶ್ರೀ ಸದಾಶಿವ ಭಟ್, ಬಂಟ್ವಾಳ ಚೀಫ್ ಮ್ಯಾನೇಜರ್ ಶ್ರೀ ನಾರಾಯಣ ಗೌಡ, ಉಡುಪಿ ವಿಭಾಗದ ಮ್ಯಾನೇಜರ್ ಕ್ಲೈಮ್ಸ್ ಶ್ರೀ ಆರ್. ಯಸ್. ಸಾಮಗ, ಬೆಳ್ತಂಗಡಿ ಶಾಖಾಧಿಕಾರಿ ಶ್ರೀ ವಿ ಯಸ್ ಕುಮಾರ್ ಭಾಗವಹಿಸಿದ್ದರು. ರಾಮಚಂದ್ರಾಪುರ ಮಠದ ಆಡಳಿತ ಕಂಡು ಸಂಚಾಲಕ ಶ್ರೀ ನಾರಾಯಣ ಭಟ್ ಹಾರಕೆರೆ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯದರ್ಶಿ ಡಾ. ಗಣಪತಿ ಭಟ್ ಕುಳಮರ್ವ ಶಾಲಾ ಮುಖ್ಯೋಪಾಧ್ಯಾಯಿನಿ
ಶೋಭಿತಾ.ಕೆ ಶಾಲಾ ಪೋಷಕರು ಉಪಸ್ಥಿತರಿದ್ದರು

Related posts

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya
error: Content is protected !!