28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು.

ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ರಾಜೇಶ್ ಮುಧೋಳ್, ಯಂ ಯಂ ಶ್ರೀ ರಮೇಶ್ ಭಟ್, ಮ್ಯಾನೇಜರ್ ಸೇಲ್ಸ್, ಶ್ರೀ ಸದಾಶಿವ ಭಟ್, ಬಂಟ್ವಾಳ ಚೀಫ್ ಮ್ಯಾನೇಜರ್ ಶ್ರೀ ನಾರಾಯಣ ಗೌಡ, ಉಡುಪಿ ವಿಭಾಗದ ಮ್ಯಾನೇಜರ್ ಕ್ಲೈಮ್ಸ್ ಶ್ರೀ ಆರ್. ಯಸ್. ಸಾಮಗ, ಬೆಳ್ತಂಗಡಿ ಶಾಖಾಧಿಕಾರಿ ಶ್ರೀ ವಿ ಯಸ್ ಕುಮಾರ್ ಭಾಗವಹಿಸಿದ್ದರು. ರಾಮಚಂದ್ರಾಪುರ ಮಠದ ಆಡಳಿತ ಕಂಡು ಸಂಚಾಲಕ ಶ್ರೀ ನಾರಾಯಣ ಭಟ್ ಹಾರಕೆರೆ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯದರ್ಶಿ ಡಾ. ಗಣಪತಿ ಭಟ್ ಕುಳಮರ್ವ ಶಾಲಾ ಮುಖ್ಯೋಪಾಧ್ಯಾಯಿನಿ
ಶೋಭಿತಾ.ಕೆ ಶಾಲಾ ಪೋಷಕರು ಉಪಸ್ಥಿತರಿದ್ದರು

Related posts

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya
error: Content is protected !!