23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ


ನಾವೂರು: ಗ್ರಾಮ ಪಂಚಾಯತ್ ನಾವೂರು ಇದರ ವತಿಯಿಂದ ಪಂಚಾಯತಿಯ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ ಮಾ.೨೫ರಂದು ಜರುಗಿತು.
ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಜಯಂತ ಕೋಟ್ಯಾನ್, ನಾವೂರು ಆರೋಗ್ಯ ಕ್ಲಿನಿಕ್‌ನ ಡಾ. ಪ್ರದೀಪ್ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ನಾವೂರು ಗ್ರಾ.ಪಂ ಅಧ್ಯಕ್ಷ ಗಣೇಶ್ ಗೌಡ ವಹಿಸಿದ್ದರು.

, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸ.ಕಾ. ಅಭಿಯಂತರ ನಿತಿನ್ ಕುಮಾರ್, ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರಿನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ, ನಾವೂರು ಮಸೀದಿಯ ಖತೀಬರಾದ ಹಮೀದ್ ಸಖಾಫಿ, ಇಂದಬೆಟ್ಟು ಚರ್ಚ್‌ನ ಧರ್ಮಗುರು ಫಾ. ಸ್ಟೀವನ್ ಡಿ ಸೋಜ, ನಾವೂರು ಬಾಲಯೇಸು ದೇವಾಲಯದ ಧರ್ಮಗುರು ಫಾ. ಜೋಜಿ ವಡಕೇವಿಟರ್, ನಾವೂರು ಗ್ರಾ.ಪಂ ಉಪಾಧ್ಯಕ್ಷ ಶ್ರೀಮತಿ ಸುನಂದ, ಜಿ.ಪಂ ಮಾಜಿ ಸದಸ್ಯೆ ಶ್ರೀಮತಿ ಸೌಮ್ಯಲತಾ ಜಯಂತ ಗೌಡ, ತಾ.ಪಂ ಮಾಜಿ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಶ್ರೀಮತಿ ಲಲಿತಾ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್

ಭಾಗವಹಿಸಿದ್ದರು. ಸದಸ್ಯರಾದ ಬಾಲಕೃಷ್ಣ, ಎಂ.ಕೆ ಹಸೈನಾರ್, ಶ್ರೀಮತಿ ಶಾಂತಿ, ಶ್ರೀಮತಿ ಪ್ರಿಯಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ. ವೆಂಕಟಕೃಷ್ಣ ರಾಜ, ಕಾರ್ಯದರ್ಶಿ ನಿರ್ಮಲ್ ಕುಮಾರ್, ಸಿಬ್ಬಂದಿಗಳಾದ ರಶ್ಮಿ, ಪ್ರಪುಲ್ಲ, ವನಜ, ನಾರಾಯಣ, ಶರೀಫ್, ಸೇಸಪ್ಪ ನಾಯ್ಕ ಉಪಸ್ಥಿತರಿದ್ದರು.

Related posts

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya
error: Content is protected !!