24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಸಲಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya
error: Content is protected !!