April 2, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

ಬೆಳ್ತಂಗಡಿ: ಮುಂದಿನ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಬೆಸ್ಟ್ ಪೌಂಡೇಶನ್‌ನ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಹೆಸರು ಅಂತಿಮಗೊಂಡಿದ್ದು, ಪ್ರಥಮ ಪಟ್ಟಿಯಲ್ಲಿ ಘೋಷಣೆಯಾಗಿದೆ.


ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಮ್ ಅವರಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಆಗಿ ಆಯ್ಕೆಗೊಳಿಸಿದೆ. ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ರಕ್ಷಿತ್ ಶಿವರಾಂ ಅವರ ಹೆಸರಿದ್ದು, ಯಾರು ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ ಎಂಬ ಕುತೂಹಲ ಕಳೆದ ಕೆಲ ದಿನಗಳಿಂದ ಕಾರ್ಯಕರ್ತರಲ್ಲಿ ನಡೆಯುತ್ತಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.
ಮಾಜಿ ಪೊಲೀಸ್ ಅಧಿಕಾರಿಯಾಗಿರುವ ಬಿ.ಕೆ.ಶಿವರಾಮ್ ಅವರ ಪುತ್ರರಾಗಿರುವ ರಕ್ಷಿತ್ ಅವರು ಬೆಳ್ತಂಗಡಿ ಹೇರಾಜೆ ಮನೆತನದವರಾಗಿರುವ ನಿವೃತ್ತ ಎಸ್ಪಿಗಳಾದ ಪಿತಾಂಬರ ಹೇರಾಜೆ ಮತ್ತು ಮಿತ್ರ ಹೇರಾಜೆಯವರ ಕಿರಿಯ ಸಹೋದರಿ ಲತಾರವರ ಪುತ್ರ.

Related posts

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!