22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮೇಲಂತಬೆಟ್ಟುನಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನದ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಲೋಕಾರ್ಪಣೆ ಮಾ. 25ರಂದು ನಡೆಯಿತು .


ಶಾಸಕ ಹರೀಶ್ ಪೂಂಜಾ ಉದ್ಯಾನವನವನ್ನು ಸಾವ೯ಜನಿಕರ ಉಪಯೋಗಕ್ಕೆ ಲೊಕರ್ಪಣೆಗೊಳಿಸಿದರು .
ಕಾರ್ಯಕ್ರಮದಲ್ಲಿ ಕಿಯನಿಕ್ಸ್ ಅಧ್ಯಕ್ಷ
ಹರಿ ಕೃಷ್ಣ ಬಂಟ್ವಾಳ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಉಪಾಧ್ಯಕ್ಷ ಜಯಾನಂದ ಗೌಡ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾ ಧಿಕಾರಿ ಡಾ.ಕರಿಕಳಾನ್.
ಮಂಗಳೂರು ವಿಭಾಗ ಉಪ ಅರಣ್ಯಸಂರಕ್ಷಣಾಧಿಕಾರಿಡಾ.ವೈ.ಕೆದಿನೇಶ್.ಕುಮಾರ್.ಸಹಾಯಕಅರಣ್ಯಾಧಿಕಾರಿ ಸುಬ್ರಮಣ್ಯರಾವ್, .ಸುಬ್ರಮಣ್ಯ ಉಪ ವಿಭಾಗದ ಪ್ರವೀಣ್ ಕುಮಾರ್. ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ, ಸದಸ್ಯರಾದ ಯೋಗಿತಾ.ಚಂದ್ರರಾಜ್.ಪಟ್ಟಣ ಪಂಚಾಯತ್ ಸದಸ್ಯರಾದ ಶರತ್ ಕುಮಾರ್.ಲೋಕೆಶ್.ಅಂಬರೀಶ್ ತುಳಸಿ ಕರುಣಾಕರ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಲಲಿತಾ ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಉಪಸ್ಥಿತಿಯಿದ್ದರು.
ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಾಗತಿಸಿ.ಧರಣೇಂದ್ರ ಕೆ.ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya
error: Content is protected !!