32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ


ಉಜಿರೆ: ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರ ವಿಜೇತ ಉಜಿರೆ ಗ್ರಾಮ ಪಂಚಾಯಿತಿಗೆ, ಮಾ. 25ರಂದು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
5 ಲಕ್ಷ ರೂ. ನಗದು ಬಹುಮಾನದ ಚೆಕ್, ಪ್ರಶಸ್ತಿ ಫಲಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಸಚಿವ ಶ್ರೀನಿವಾಸ ಪೂಜಾರಿ ಹಾಗೂ ಇತರ ಸಚಿವರು,ಶಾಸಕರು, ಎಂಎಲ್ ಸಿ ಸಮ್ಮುಖದಲ್ಲಿ ನೀಡಲಾಯಿತು.
ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು,ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ,
ಕಾರ್ಯದರ್ಶಿ ಶ್ರವಣ್ ಕುಮಾರ್,ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya
error: Content is protected !!