25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

ಉಜಿರೆ: ಉಜಿರೆಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆಯು ಮಾ.25 ರಂದು ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು.

ಸಭೆಯಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಕಾರ್ಯದರ್ಶಿ ಲಕ್ಷ್ಮಣ್ ಮತ್ತು ಸದಸ್ಯರು , ಶಾಸಕರಾದ ಹರೀಶ್ ಪೂಂಜಾ ಹಾಗೂ ಹೈವೆ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದು, ಹೈವೆ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಉಜಿರೆಯ ಪಾರ್ಕಿ೦ಗ್ ಹಾಗೂ ವಿದ್ಯುತ್ ಸಮಸ್ಯೆ, ವಿದ್ಯುತ್ ಸ್ಥಾವರ ನಿರ್ಮಾಣದ ಬಗ್ಗೆ ಮತ್ತು ಚಾರ್ಮಾಡಿ ಘಾಟ್ ರಸ್ತೆ ನಿರ್ಮಾಣದ ಬಗ್ಗೆ ಮಾಹಿತಿ ಕೇಳಲಾಯಿತು. ಈ ವೇಳೆ ಬೇಡಿಕೆಗೆ ಉತ್ತಮ ಪ್ರತಿಕ್ರಿಯೆ ನೀಡಿದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಅಧ್ಯಕ್ಷ ಅರವಿಂದ ಕಾರಂತ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya
error: Content is protected !!