April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು.

ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ರಾಜೇಶ್ ಮುಧೋಳ್, ಯಂ ಯಂ ಶ್ರೀ ರಮೇಶ್ ಭಟ್, ಮ್ಯಾನೇಜರ್ ಸೇಲ್ಸ್, ಶ್ರೀ ಸದಾಶಿವ ಭಟ್, ಬಂಟ್ವಾಳ ಚೀಫ್ ಮ್ಯಾನೇಜರ್ ಶ್ರೀ ನಾರಾಯಣ ಗೌಡ, ಉಡುಪಿ ವಿಭಾಗದ ಮ್ಯಾನೇಜರ್ ಕ್ಲೈಮ್ಸ್ ಶ್ರೀ ಆರ್. ಯಸ್. ಸಾಮಗ, ಬೆಳ್ತಂಗಡಿ ಶಾಖಾಧಿಕಾರಿ ಶ್ರೀ ವಿ ಯಸ್ ಕುಮಾರ್ ಭಾಗವಹಿಸಿದ್ದರು. ರಾಮಚಂದ್ರಾಪುರ ಮಠದ ಆಡಳಿತ ಕಂಡು ಸಂಚಾಲಕ ಶ್ರೀ ನಾರಾಯಣ ಭಟ್ ಹಾರಕೆರೆ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯದರ್ಶಿ ಡಾ. ಗಣಪತಿ ಭಟ್ ಕುಳಮರ್ವ ಶಾಲಾ ಮುಖ್ಯೋಪಾಧ್ಯಾಯಿನಿ
ಶೋಭಿತಾ.ಕೆ ಶಾಲಾ ಪೋಷಕರು ಉಪಸ್ಥಿತರಿದ್ದರು

Related posts

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya
error: Content is protected !!