July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು.

ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ರಾಜೇಶ್ ಮುಧೋಳ್, ಯಂ ಯಂ ಶ್ರೀ ರಮೇಶ್ ಭಟ್, ಮ್ಯಾನೇಜರ್ ಸೇಲ್ಸ್, ಶ್ರೀ ಸದಾಶಿವ ಭಟ್, ಬಂಟ್ವಾಳ ಚೀಫ್ ಮ್ಯಾನೇಜರ್ ಶ್ರೀ ನಾರಾಯಣ ಗೌಡ, ಉಡುಪಿ ವಿಭಾಗದ ಮ್ಯಾನೇಜರ್ ಕ್ಲೈಮ್ಸ್ ಶ್ರೀ ಆರ್. ಯಸ್. ಸಾಮಗ, ಬೆಳ್ತಂಗಡಿ ಶಾಖಾಧಿಕಾರಿ ಶ್ರೀ ವಿ ಯಸ್ ಕುಮಾರ್ ಭಾಗವಹಿಸಿದ್ದರು. ರಾಮಚಂದ್ರಾಪುರ ಮಠದ ಆಡಳಿತ ಕಂಡು ಸಂಚಾಲಕ ಶ್ರೀ ನಾರಾಯಣ ಭಟ್ ಹಾರಕೆರೆ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯದರ್ಶಿ ಡಾ. ಗಣಪತಿ ಭಟ್ ಕುಳಮರ್ವ ಶಾಲಾ ಮುಖ್ಯೋಪಾಧ್ಯಾಯಿನಿ
ಶೋಭಿತಾ.ಕೆ ಶಾಲಾ ಪೋಷಕರು ಉಪಸ್ಥಿತರಿದ್ದರು

Related posts

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya
error: Content is protected !!