July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು.

ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ರಾಜೇಶ್ ಮುಧೋಳ್, ಯಂ ಯಂ ಶ್ರೀ ರಮೇಶ್ ಭಟ್, ಮ್ಯಾನೇಜರ್ ಸೇಲ್ಸ್, ಶ್ರೀ ಸದಾಶಿವ ಭಟ್, ಬಂಟ್ವಾಳ ಚೀಫ್ ಮ್ಯಾನೇಜರ್ ಶ್ರೀ ನಾರಾಯಣ ಗೌಡ, ಉಡುಪಿ ವಿಭಾಗದ ಮ್ಯಾನೇಜರ್ ಕ್ಲೈಮ್ಸ್ ಶ್ರೀ ಆರ್. ಯಸ್. ಸಾಮಗ, ಬೆಳ್ತಂಗಡಿ ಶಾಖಾಧಿಕಾರಿ ಶ್ರೀ ವಿ ಯಸ್ ಕುಮಾರ್ ಭಾಗವಹಿಸಿದ್ದರು. ರಾಮಚಂದ್ರಾಪುರ ಮಠದ ಆಡಳಿತ ಕಂಡು ಸಂಚಾಲಕ ಶ್ರೀ ನಾರಾಯಣ ಭಟ್ ಹಾರಕೆರೆ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯದರ್ಶಿ ಡಾ. ಗಣಪತಿ ಭಟ್ ಕುಳಮರ್ವ ಶಾಲಾ ಮುಖ್ಯೋಪಾಧ್ಯಾಯಿನಿ
ಶೋಭಿತಾ.ಕೆ ಶಾಲಾ ಪೋಷಕರು ಉಪಸ್ಥಿತರಿದ್ದರು

Related posts

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya
error: Content is protected !!