24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು.

ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ರಾಜೇಶ್ ಮುಧೋಳ್, ಯಂ ಯಂ ಶ್ರೀ ರಮೇಶ್ ಭಟ್, ಮ್ಯಾನೇಜರ್ ಸೇಲ್ಸ್, ಶ್ರೀ ಸದಾಶಿವ ಭಟ್, ಬಂಟ್ವಾಳ ಚೀಫ್ ಮ್ಯಾನೇಜರ್ ಶ್ರೀ ನಾರಾಯಣ ಗೌಡ, ಉಡುಪಿ ವಿಭಾಗದ ಮ್ಯಾನೇಜರ್ ಕ್ಲೈಮ್ಸ್ ಶ್ರೀ ಆರ್. ಯಸ್. ಸಾಮಗ, ಬೆಳ್ತಂಗಡಿ ಶಾಖಾಧಿಕಾರಿ ಶ್ರೀ ವಿ ಯಸ್ ಕುಮಾರ್ ಭಾಗವಹಿಸಿದ್ದರು. ರಾಮಚಂದ್ರಾಪುರ ಮಠದ ಆಡಳಿತ ಕಂಡು ಸಂಚಾಲಕ ಶ್ರೀ ನಾರಾಯಣ ಭಟ್ ಹಾರಕೆರೆ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯದರ್ಶಿ ಡಾ. ಗಣಪತಿ ಭಟ್ ಕುಳಮರ್ವ ಶಾಲಾ ಮುಖ್ಯೋಪಾಧ್ಯಾಯಿನಿ
ಶೋಭಿತಾ.ಕೆ ಶಾಲಾ ಪೋಷಕರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya
error: Content is protected !!