23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

ಗುರುವಾಯನಕೆರೆ: ತಾಲೂಕಿನ ಪ್ರತಿಷ್ಠಿತ ಕಾಲೇಜಿನಲ್ಲೊಂದಾದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅವರಿಗೆ ಉಜ್ವಲ ಉದ್ಯಮಿ ಪ್ರಶಸ್ತಿ ಲಭಿಸಿದೆ.

ಪ್ರತಿಷ್ಠಿತ ಏಷ್ಯಾ ನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ಬಳಗದ ವತಿಯಿಂದ ಸುಮಂತ್ ಕುಮಾರ್ ಅವರು ವಿಧ್ಯಾಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಸಿಇಟಿ ಇಂಜಿನಿಯರಿಂಗ್ ಪರೀಕ್ಷಾ ಫಲಿತಾಂಶ : ಧರ್ಮಸ್ಥಳದ ಸೃಜನ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya
error: Content is protected !!