22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

ಗುರುವಾಯನಕೆರೆ: ತಾಲೂಕಿನ ಪ್ರತಿಷ್ಠಿತ ಕಾಲೇಜಿನಲ್ಲೊಂದಾದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅವರಿಗೆ ಉಜ್ವಲ ಉದ್ಯಮಿ ಪ್ರಶಸ್ತಿ ಲಭಿಸಿದೆ.

ಪ್ರತಿಷ್ಠಿತ ಏಷ್ಯಾ ನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ಬಳಗದ ವತಿಯಿಂದ ಸುಮಂತ್ ಕುಮಾರ್ ಅವರು ವಿಧ್ಯಾಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನಿಂದ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya
error: Content is protected !!