23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮೇಲಂತಬೆಟ್ಟುನಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನದ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಲೋಕಾರ್ಪಣೆ ಮಾ. 25ರಂದು ನಡೆಯಿತು .


ಶಾಸಕ ಹರೀಶ್ ಪೂಂಜಾ ಉದ್ಯಾನವನವನ್ನು ಸಾವ೯ಜನಿಕರ ಉಪಯೋಗಕ್ಕೆ ಲೊಕರ್ಪಣೆಗೊಳಿಸಿದರು .
ಕಾರ್ಯಕ್ರಮದಲ್ಲಿ ಕಿಯನಿಕ್ಸ್ ಅಧ್ಯಕ್ಷ
ಹರಿ ಕೃಷ್ಣ ಬಂಟ್ವಾಳ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಉಪಾಧ್ಯಕ್ಷ ಜಯಾನಂದ ಗೌಡ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾ ಧಿಕಾರಿ ಡಾ.ಕರಿಕಳಾನ್.
ಮಂಗಳೂರು ವಿಭಾಗ ಉಪ ಅರಣ್ಯಸಂರಕ್ಷಣಾಧಿಕಾರಿಡಾ.ವೈ.ಕೆದಿನೇಶ್.ಕುಮಾರ್.ಸಹಾಯಕಅರಣ್ಯಾಧಿಕಾರಿ ಸುಬ್ರಮಣ್ಯರಾವ್, .ಸುಬ್ರಮಣ್ಯ ಉಪ ವಿಭಾಗದ ಪ್ರವೀಣ್ ಕುಮಾರ್. ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ, ಸದಸ್ಯರಾದ ಯೋಗಿತಾ.ಚಂದ್ರರಾಜ್.ಪಟ್ಟಣ ಪಂಚಾಯತ್ ಸದಸ್ಯರಾದ ಶರತ್ ಕುಮಾರ್.ಲೋಕೆಶ್.ಅಂಬರೀಶ್ ತುಳಸಿ ಕರುಣಾಕರ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಲಲಿತಾ ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಉಪಸ್ಥಿತಿಯಿದ್ದರು.
ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಾಗತಿಸಿ.ಧರಣೇಂದ್ರ ಕೆ.ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya
error: Content is protected !!