July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

ಬೆಳ್ತಂಗಡಿ: ಖಡಕ್ ಅಧಿಕಾರಿ ಎಂದೇ ಖ್ಯಾತರಾಗಿರುವ ಪ್ರಸ್ತುತ ,
ಕೇಂದ್ರ ಸರ್ಕಾರದ
NCRMP ರಾಷ್ಟ್ರೀಯ ಇಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ವ್ಯವಹಾರ ಸಚಿವಾಲಯದ ಯೋಜನಾ ನಿರ್ದೇಶಕರಾದ ಹರ್ಷ ಗುಪ್ತ ಐಎಎಸ್. ಉಜಿರೆ ಓಷಿಯಾನ್ ಪರ್ಲ್ ಗೆ ಭೇಟಿ ನೀಡಿದರು.


ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧಮ೯ಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದ ರು. ಬಳಿಕ ಶ್ರೀ ಕ್ಷೇತ್ರ ಧರ್ಮಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು.
ನಂತರ ಗುರುವಾಯನಕೆರೆ ನವಶಕ್ತಿ
ರಾಜೇಶ್ ಶೆಟ್ಟಿಯವರ ಮನೆಗೆ ಭೇಟಿ ನೀಡಿ, ಕುಶಲೋಪಚಾರ ವಿಚಾರಿಸಿದರು.

Related posts

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya
error: Content is protected !!