September 6, 2026
ಗ್ರಾಮಾಂತರ ಸುದ್ದಿ

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

ಉಜಿರೆ: ಇಲ್ಲಿ ಯ ಮಣಿಕೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತಾನಾಡಿ, ಪಕ್ಷದ ಸಂಘಟನೆ ಹಾಗೂ ಚುನಾವಣೆಯಲ್ಲಿ ಅನುಸರಿಸ ಬೇಕಾದ ವಿಷಯಗಳ ಬಗ್ಗೆ ತಿಳಿಸಿದರು.


‌ಸಭೆಯಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ , ರಂಜನ್ ಗೌಡ , ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ ಮಾಜಿ ಉಪಾಧ್ಯಕ್ಷೆ ವಿನೂತ ರಜತ್ ಗೌಡ ಸೇರಿದಂತೆ ಕಾರ್ಯಕರ್ತರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು .

Related posts

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!