July 23, 2026
ಗ್ರಾಮಾಂತರ ಸುದ್ದಿ

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

ಉಜಿರೆ: ಇಲ್ಲಿ ಯ ಮಣಿಕೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತಾನಾಡಿ, ಪಕ್ಷದ ಸಂಘಟನೆ ಹಾಗೂ ಚುನಾವಣೆಯಲ್ಲಿ ಅನುಸರಿಸ ಬೇಕಾದ ವಿಷಯಗಳ ಬಗ್ಗೆ ತಿಳಿಸಿದರು.


‌ಸಭೆಯಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ , ರಂಜನ್ ಗೌಡ , ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ ಮಾಜಿ ಉಪಾಧ್ಯಕ್ಷೆ ವಿನೂತ ರಜತ್ ಗೌಡ ಸೇರಿದಂತೆ ಕಾರ್ಯಕರ್ತರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು .

Related posts

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya
error: Content is protected !!