22.6 C
ಪುತ್ತೂರು, ಬೆಳ್ತಂಗಡಿ
July 23, 2026
ರಾಜಕೀಯ

ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿ ಸೇರ್ಪಡೆ

ನಾರಾವಿ: ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಕಾಂಗ್ರೇಸ್ ನಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಯುವ ನಾಯಕ ಅಜಯ್ ಜಾಕೋಬ್ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ನಾರಾವಿ- ಕುತ್ಲೂರು ವಿಕಾಸದ ಹಬ್ಬ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪಕ್ಷದ ಧ್ವಜ ನೀಡಿ ಬಿಜೆಪಿಗೆ ಸೇರ್ಪಡೆಗೊಳಿಸಿದರು.

Related posts

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಕಕ್ಯಪದವು ಲಾವಣ್ಯಳ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!