25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

ಕೊಕ್ಕಡ:ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಹೊನ್ನಮ್ಮ ಇವರಮನೆ ನಿರ್ಮಾಣಕ್ಕೆ ಸೌತಡ್ಕ ನೈಮಿಷ ಹೌಸ್ ಆಫ್ ಸ್ಪೈಸಸ್ ಮಾಲಕರಾದ ಬಾಲಕೃಷ್ಣ ‌ನೈಮಿಷರವರು ರೂ.25,000‌ ಹಣದ ನೆರವುಹಾಗೂ ದಿನಸಿ ವಸ್ತುಗಳನ್ನು ಮಾ.26 ರಂದು ನೀಡಿದರು

. ಈ ಸಂದರ್ಭದಲ್ಲಿ ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್ ಹಿತ್ತಿಲು , ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗಿಶ್ ಆಲಂಬಿಲ , ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್,ಸದಸ್ಯ ಪ್ರಭಾಕರ್ ಗೌಡ ಮಲ್ಲಿಗೆಮಜಲು ಉಪಸ್ಥಿತರಿದ್ದರು.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya
error: Content is protected !!