23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಜರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಜಸ್ಟಿಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು,ಗ್ರಾಮ ಪಂಚಾಯತ್ ಮಚ್ಚಿನ,ವೀರಕೇಸರಿ ಫ್ರೆಂಡ್ಸ್ ( ರಿ) ಬಳ್ಳಮಂಜ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಮಾ.26 ರಂದು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು. ಸುಮಾರು 150 ಕ್ಕು ಹೆಚ್ಚು ಫಲಾನುಭವಿಗಳು ಇದರ ಸದುಪಯೋಗ ಪiಡೆದುಕೊಂಡರು.


ಬಳ್ಳಮಂಜ ಅನುವಂಶಿಕ ಆಡಳಿತ ಮೊಕ್ತೇಸರಾದ ಡಾ| ಎಂ ಹರ್ಷ ಸಂಪಿಗೆತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ. ಪಂ. ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಮಚ್ಚಿನ ನೀಲೇಶ್ ಕುಮಾರ್ ಗೌರವ ಸಲಹೆಗಾರರು ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ, ಸುಧೀರ್ ಜೆ. ಶೆಟ್ಟಿ ಗೌರವ ಅಧ್ಯಕ್ಷರು ಶ್ರೀ ಅನಂತೇಶ್ವರ ಸ್ವಾಮಿ ಕಂಬಳ ಸಮಿತಿ ಬಳ್ಳಮಂಜ , ಅಶೋಕ್ ನಾವಡ ಅಧ್ಯಕ್ಷರು ವೀರಕೇಸರಿ ಫ್ರೆಂಡ್ಸ್ ಬಳ್ಳ ಮಂಜ, ಎಸ್. ಗಿರೀಶ್ ಮುಖ್ಯ ಉತ್ಪಾದನಾಧಿಕಾರಿ ಎಂ ಸಿ ಎಫ್ ಮಂಗಳೂರು, ರಿಷಿಕೇಶ್ ಅಮೀನ್ ಮುಖ್ಯಸ್ಥರು ಜಸ್ಟಿಸ್ ಕೆಎಸ್ ಹೆಗ್ಡೆ ಆಸ್ಪತ್ರೆ ದೇರಲ್ಕಟ್ಟೆ ಮಂಗಳೂರು ಇವರುಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ದೀಕ್ಷಿತ್ ಶೆಟ್ಟಿ ಮತ್ತು ಪ್ರಾರ್ಥನೆಯನ್ನು ಪುಷ್ಪ ರಾವ್ ಅವರು ಹಾಗೂ ನಿಶಾಂತ್ ಕೆ. ಧನ್ಯವಾದ ನೀಡಿದರು.

Related posts

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya
error: Content is protected !!